Kannada Vachanagalu

4.6 (1993)

शिक्षा | 5.8MB

विवरण

Kananda Vachanagalu is an app for all kannadigas to know more about Vachanas :)
About 450 Vachanas come in handy when you need to know about values and principles of life.
ವಚನ ಸಾಹಿತ್ಯ ೧೨ನೇ ಶತಮಾನದಲ್ಲಿ ಜಾತಿ, ಧರ್ಮ, ವರ್ಣಾಶ್ರಮದ ವಿರುದ್ದ ಬಂಡೆದ್ದು ಮಾನವ ಜಾತಿ, ಧರ್ಮ ಒಂದೇ ಸಾರಿದಲ್ಲದೆ ಅದನ್ನು ನಿಜಜೀವನದಲ್ಲಿಯೂ ಕಾರ್ಯರೂಪಕ್ಕೆ ತಂದವರು ಶಿವಶರಣರು. ಶ್ರೀ. ಬಸವಣ್ಣನವರ ನೇತೃತ್ವದಲ್ಲಿ ಆತ್ಮ ಶುದ್ಧಿ ಮತ್ತು ಕಾಯಕದ ಮಹತ್ವವನ್ನು ಜಗತ್ತಿಗೇ ತಿಳಿ ಹೇಳಿದ್ದಲ್ಲದೇ ಕಾರ್ಯರೂಪಕ್ಕೂ ತಂದವರು ಶಿವಶರಣರು. ಉಚ್ಛ ಕುಲದವರ ಸ್ವತ್ತೆಂದು ಪರಿಗಣಿಸಿದ್ದ ಸಂಸ್ಕೃತದ ಸೋಂಕಿಲ್ಲದೆ, ಪ್ರಾಸ, ಛಂದಸ್ಸುಗಳ ಸೋಂಕಿಲ್ಲದೆ ನಾಡಿನ ಜನರ ಆಡುಭಾಷೆಯಾದ ಕನ್ನಡದಲ್ಲಿಯೇ ಸೀದಾ ಸಾದಾ ನೇರ ನುಡಿಗಳಲ್ಲಿ ರಚಿತವಾದವುಗಳು ಶಿವ ಶರಣರ ವಚನಗಳು. ಈ ವಚನಗಳು ಕೇವಲ ದೇವರು, ದಿಂಡಿರುಗಳ ಬಗ್ಗೆ ಮಾತ್ರ ಸೀಮಿತವಾಗದೆ, ಜನಸಾಮಾನ್ಯರ ಜೀವನದಲ್ಲಿ ಹಾಸು ಹೊಕ್ಕಾಗಿರುವ ಸೂಕ್ಷ್ಮ ಸಮಸ್ಯೆಗಳ ಎಳೆಗಳನ್ನು ವಚನಕಾರರ ವಚನಗಳುಮಾರ್ಮಿಕವಾಗಿ ತಿಳಿಸಿವೆ.
ಇಂತಹ ಸೊಗಸಾದ ವಚನಗಳನ್ನು ಇಂದಿನ ಪೀಳಿಗೆಯ ಜನರಿಗೆ ತಲುಪಿಸುವ ಸಲುವಾಗಿ ಈ ಒಂದು ಸಣ್ಣ ಪ್ರಯತ್ನ.
ಈ ಅಪ್ಲಿಕೇಶನ್ ನಲ್ಲಿ ಕನ್ನಡದ ಪ್ರಸಿದ್ದ ವಚನಕಾರರದ ಜಗದ್ಗುರು ಬಸವಣ್ಣನವರ ವಚನಗಳು, ಶರಣೆ ಅಕ್ಕಮಹಾದೇವಿಯ ವಚನಗಳು, ತತ್ವಜ್ಞಾನಿ ಸರ್ವಜ್ಞನ ವಚನಗಳು ಹಾಗೂ ಅಲ್ಲಮಪ್ರಭುವಿನ ತಲಾ ನೂರು ವಚನಗಳನ್ನು ಸೇರಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆಗಳನ್ನು dvdroidapps@gmail.com ಗೆ ಕಳುಹಿಸಿ.
ಧನ್ಯವಾದಗಳು.
If you have any issues with the app, please feel free to contact at dvdroidapps@gmail.com
More Vachanas with various improvements coming in the next few weeks :)
Download this app only if you can read this --->"ಕನ್ನಡವೇ ಸತ್ಯ ಕನ್ನಡವೇ ನಿತ್ಯ ". If you are seeing boxes or blank spaces, your phone does not support Kannada Scripts :( Please don't rate the app badly for this reason.
If you find any mistakes or bugs in the app please let us know in reviews!
We will correct them.
Support Kannada Developers and promote Kannada Language.
Kananda Vachanagalu सभी कन्नड़ Vachanas के बारे में अधिक पता करने के लिए एक app है :)
आप मूल्यों और जीवन के सिद्धांतों के बारे में पता करने की जरूरत के बारे में जब 450 Vachanas काम में आते हैं।
ವಚನ ಸಾಹಿತ್ಯ 12ನೇ ಶತಮಾನದಲ್ಲಿ ಜಾತಿ, ಧರ್ಮ, ವರ್ಣಾಶ್ರಮದ ವಿರುದ್ದ ಬಂಡೆದ್ದು ಮಾನವ ಜಾತಿ, ಧರ್ಮ ಒಂದೇ ಸಾರಿದಲ್ಲದೆ ಅದನ್ನು ನಿಜಜೀವನದಲ್ಲಿಯೂ ಕಾರ್ಯರೂಪಕ್ಕೆ ತಂದವರು ಶಿವಶರಣರು। ಶ್ರೀ। ಬಸವಣ್ಣನವರ ನೇತೃತ್ವದಲ್ಲಿ ಆತ್ಮ ಶುದ್ಧಿ ಮತ್ತು ಕಾಯಕದ ಮಹತ್ವವನ್ನು ಜಗತ್ತಿಗೇ ತಿಳಿ ಹೇಳಿದ್ದಲ್ಲದೇ ಕಾರ್ಯರೂಪಕ್ಕೂ ತಂದವರು ಶಿವಶರಣರು। ಉಚ್ಛ ಕುಲದವರ ಸ್ವತ್ತೆಂದು ಪರಿಗಣಿಸಿದ್ದ ಸಂಸ್ಕೃತದ ಸೋಂಕಿಲ್ಲದೆ, ಪ್ರಾಸ, ಛಂದಸ್ಸುಗಳ ಸೋಂಕಿಲ್ಲದೆ ನಾಡಿನ ಜನರ ಆಡುಭಾಷೆಯಾದ ಕನ್ನಡದಲ್ಲಿಯೇ ಸೀದಾ ಸಾದಾ ನೇರ ನುಡಿಗಳಲ್ಲಿ ರಚಿತವಾದವುಗಳು ಶಿವ ಶರಣರ ವಚನಗಳು। ಈ ವಚನಗಳು ಕೇವಲ ದೇವರು, ದಿಂಡಿರುಗಳ ಬಗ್ಗೆ ಮಾತ್ರ ಸೀಮಿತವಾಗದೆ, ಜನಸಾಮಾನ್ಯರ ಜೀವನದಲ್ಲಿ ಹಾಸು ಹೊಕ್ಕಾಗಿರುವ ಸೂಕ್ಷ್ಮ ಸಮಸ್ಯೆಗಳ ಎಳೆಗಳನ್ನು ವಚನಕಾರರ ವಚನಗಳುಮಾರ್ಮಿಕವಾಗಿ ತಿಳಿಸಿವೆ।
ಇಂತಹ ಸೊಗಸಾದ ವಚನಗಳನ್ನು ಇಂದಿನ ಪೀಳಿಗೆಯ ಜನರಿಗೆ ತಲುಪಿಸುವ ಸಲುವಾಗಿ ಈ ಒಂದು ಸಣ್ಣ ಪ್ರಯತ್ನ।
ಈ ಅಪ್ಲಿಕೇಶನ್ ನಲ್ಲಿ ಕನ್ನಡದ ಪ್ರಸಿದ್ದ ವಚನಕಾರರದ ಜಗದ್ಗುರು ಬಸವಣ್ಣನವರ ವಚನಗಳು, ಶರಣೆ ಅಕ್ಕಮಹಾದೇವಿಯ ವಚನಗಳು, ತತ್ವಜ್ಞಾನಿ ಸರ್ವಜ್ಞನ ವಚನಗಳು ಹಾಗೂ ಅಲ್ಲಮಪ್ರಭುವಿನ ತಲಾ ನೂರು ವಚನಗಳನ್ನು ಸೇರಿಸಲಾಗಿದೆ।
ನಿಮ್ಮ ಪ್ರತಿಕ್ರಿಯೆಗಳನ್ನು dvdroidapps@gmail.com ಗೆ ಕಳುಹಿಸಿ।
ಧನ್ಯವಾದಗಳು।
आप app के साथ किसी भी मुद्दे हैं, dvdroidapps@gmail.com पर संपर्क करने के लिए स्वतंत्र महसूस कृपया
अगले कुछ हफ्तों में आने वाले विभिन्न सुधार के साथ और अधिक Vachanas :)
आप पढ़ सकते हैं केवल यदि इस एप्लिकेशन डाउनलोड करें इस ---> "ಕನ್ನಡವೇ ಸತ್ಯ ಕನ್ನಡವೇ ನಿತ್ಯ"। आप बक्से या रिक्त स्थान को देख रहे हैं, तो अपने फोन :( कन्नड़ लिपियों का समर्थन नहीं करता इस कारण बुरी तरह ऐप्लिकेशन को रेट न करें।
आप अनुप्रयोग में कोई गलती या कीड़े मिल जाए हमें समीक्षा में जानते हैं तो कृपया!
हम उन्हें सही होगा।
कन्नड़ डेवलपर्स का समर्थन और कन्नड़ भाषा को बढ़ावा देने के।

Show More Less

नया क्या है Kannada Vachanagalu

Version 4.0 (Updated on 02/03/2017)
Newly designed Interactive User Interface that you will love and some bug fixes.

जानकारी

आधुनिक बनायें:

संस्करण: 4.0.1

आवश्यक है: Android 4.0.3 या बाद में

मूल्यांकन करें

शेयर करें

ये भी पसंद कर सकते है